ಮೊಹರಂ ಹಬ್ಬದಲ್ಲ ಪೀರ್ (ದೇವರು) ಹಿಡಿಯುವ ಸಂಬಂಧ ಶುರುವಾದ ಗಲಾಟೆ ಮೌಲ್ವಿ ಕೊಲೆಯಲ್ಲಿ ಅಂತ್ಯವಾಗಿದೆ. ಕಲಬುರಗಿ ಜಿಲ್ಲೆಯ ಕಮಲಾಪುರ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಹನಿಫ್ಸಾಬ್ ಕೊಲೆಯಾದ ವ್ಯಕ್ತಿ.ಪೀರ್ ಹಿಡಿಯುವ ಸಂಬಂಧ ಕೆಲ ವರ್ಷಗಳಿಂದ ಎರಡು ಕುಟುಂಬದವರ ನಡುವೆ ಗಲಾಟೆ ಶುರುವಾಗಿದ್ದು, ಇದೇ ದ್ವೇಷದಲ್ಲಿ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಮಾಡಿಕೊಂಡು ಕೊನೆಗೆ ರಿಜ್ವಾನ್ ಎನ್ನುವಾತ ಹನೀಫ್ಸಾಬ್ ಎನ್ನುವರನ್ನ ಚಾಕುವಿನಿಂದ ಹಿರಿದು ಹತ್ಯೆ ಮಾಡಿದ್ದಾನೆ. ಬಳಿಕ ರಿಜ್ವಾನ್ ತಾನೇ ನೇರವಾಗಿ ಹೋಗಿ ಪೊಲೀಸರಿಗೆ ಶರಣಾಗಿದ್ದಾನೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

