ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಬಂಧಿಯಾಗಿರುವ ಅಣ್ಣನನ್ನು ನೋಡಲು ಬಂದಾಗ ಸಿಮ್ ಕಾರ್ಡ್ ತಂದಿದ್ದ ಆತನ ಸಹೋದರನ ವಿರುದ್ಧ ಬ್ರೂಸ್ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಜೈಲು ನಿಯಮಗಳ ಪ್ರಕಾರ ಸಿಮ್ ಕಾರ್ಡ್ ನಿಷೇಧಿತ ವಸ್ತು. ಲಿಂಗರಾಜು ವಿರುದ್ಧ ಜೈಲು ಸಿಬ್ಬಂದಿ ದೂರು ನೀಡಿದ್ದು, ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

