Breaking News

ಬಲವಂತಕ್ಕೆ ಮಲಗಿದೆ ತಪ್ಪಾಯ್ತು, ಈ ದೇಹ ಮಣ್ಣಾಗಲಿ; ಯುವತಿ ಆತ್ಮಹತ್ಯೆ!

ಪ್ರೀತಿ ಹೆಸರಲ್ಲಿ ಸಲುಗೆಯಿಂದ ವರ್ತಿಸಿ, ನಂತರ ನನ್ನ ಖಾಸಗಿ ಫೋಟೋಗಳನ್ನು ತೋರಿಸಿ, ಹೆದರಿಸಿ ಲೈಂಗಿಕವಾಗಿ ಬಳಸಿಕೊಂಡು ವಂಚಿಸಿದ ಹಿನ್ನಲೆ ಯುವತಿಯೊಬ್ಬಳು ಡೆತ್​​ನೋಟ್​​ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರದ ವಿಭೂತಿಕೆರೆ ಗ್ರಾಮದ ಯುವತಿ 22 ವರ್ಷದ ವರ್ಷಿಣಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.ತುಮಕೂರಿನ ಕುಣಿಗಲ್ ಮೂಲದ ಅಭಿ ಎಂಬಾತನ ವಿರುದ್ಧ ವಂಚನೆ ಆರೋಪ ಕೇಳಿಬಂದಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *