Breaking News

ಹುಲಸೂರ | ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌; ಸುಟ್ಟು ಹೋದ 6 ಎಕರೆ ಕಬ್ಬು

ತಾಲ್ಲೂಕಿನ ಬೇಲೂರ ಗ್ರಾಮದಲ್ಲಿ ಮಂಗಳವಾರ ರೈತ ಕಾಶಿನಾಥ್ ಬಿರಾದಾರ ಎಂಬುವರಿಗೆ ಸೇರಿದ ಹೊಲದಲ್ಲಿ ಬೆಂಕಿ ಹೊತ್ತಿಕೊಂಡು 6 ಎಕರೆ ಕಬ್ಬು ಸುಟ್ಟು ಹೋಗಿದೆ.ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿ ಈ ಘಟನೆ ಸಂಭವಿಸಿದೆ. ಗ್ರಾಮದ ಸರ್ವೇ ನಂಬರ್‌ 258 ರ 6 ಎಕರೆ ಜಮೀನಿನಲ್ಲಿ 14 ಅಡಿಗಳಷ್ಟು ಎತ್ತರ ಕಬ್ಬು ಬೆಳೆದಿತ್ತು.ಬೆಂಕಿ ತಗುಲಿದ ವಿಷಯ ತಿಳಿದು ಬಸವಕಲ್ಯಾಣ ಅಗ್ನಿಶಾಮಕ ಠಾಣೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು. ಆದರೆ, ಅಷ್ಟೊತ್ತಿಗೆ ಕಬ್ಬು ಸುಟ್ಟು ಕರಕಲಾಗಿತ್ತು.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *