Breaking News

ಮೈಸೂರು ಅರಮನೆ ಮತ್ತೊಂದು ಅವಘಡ: ಜಯರಾಮ ದ್ವಾರ ಗೋಡೆ ಬಿರುಕು, ಕುಸಿತದ ಆತಂಕ

ದರ್ಬಾರ್ ಹಾಲ್ ಸೋರಿಕೆ ಹಾಗೂ ವರಹಾ ದ್ವಾರದ ಮೇಲ್ಛಾವಣಿ ಕುಸಿತದ ಘಟನೆಗಳ ಬಳಿಕ ಇದೀಗ ಜಯರಾಮ-ಬಲರಾಮ ದ್ವಾರದ ಗೋಡೆಯಲ್ಲಿ ಭಾರಿ ಬಿರುಕು ಕಾಣಿಸಿಕೊಂಡಿದೆ. ಇದೇ ವೇಳೆ ಜಯರಾಮ ದ್ವಾರಕ್ಕೆ ಹೊಂದಿಕೊಂಡಿರುವ ಒಂಟೆರಾಮಾಚಾರ್ಯ ಆಂಜನೇಯ ದೇವಸ್ಥಾನದ ಕಟ್ಟಡದಲ್ಲೂ ಬಿರುಕು ಬಿಟ್ಟಿದ್ದು, ಸುಮಾರು 20ಕ್ಕೂ ಹೆಚ್ಚು ಇಟ್ಟಿಗೆಗಳು ಕೆಳಗೆ ಬಿದ್ದಿವೆ.ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕವನ್ನು ಶಿಥಿಲಾವಸ್ಥೆಯ ಹಿನ್ನೆಲೆ ಸ್ಥಳಾಂತರ ಮಾಡಲಾಗಿದೆ. ಪ್ರತಿದಿನ ಸಾವಿರಾರು ಪ್ರವಾಸಿಗರು ಅರಮನೆಗೆ

Share News

About BigTv News

Check Also

ಜೊಂಬಿ ಡ್ರಗ್ಸ್ ಸುಳ್ಳು ಸುದ್ದಿ, ವಿಡಿಯೋ ವೈರಲ್ ಮಾಡಿದವನನ್ನ ಅರೆಸ್ಟ್ ಮಾಡಲಾಗಿದೆ : ಜಿ.ಪರಮೇಶ್ವರ್

ಬೆಂಗಳೂರು : ಜೊಂಬಿ ಡ್ರಗ್ಸ್ ಸೇವಿಸುತ್ತಿದ್ದ ಎಂಬ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಮಿಷನರ್ ರಿಂದ ಪ್ರಕರಣದ ಬಗ್ಗೆ ಮಾಹಿತಿ …

Leave a Reply

Your email address will not be published. Required fields are marked *