Breaking News

ಮುಂಡಗೋಡ | ಕಾರು ಅಪಘಾತ: ಸಾವು

ಮುಂಡಗೋಡ: ತಾಲ್ಲೂಕಿನ ಗಡಿಭಾಗದ ತಾಯವ್ವನ ದೇವಸ್ಥಾನ ಹತ್ತಿರದ ರಾಜ್ಯ ಹೆದ್ದಾರಿ ತಿರುವಿನಲ್ಲಿ ಶನಿವಾರ ರಾತ್ರಿ ಕಾರು ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ.ಪಟ್ಟಣದ ಕಂದಾಯ ಇಲಾಖೆ ಅಧಿಕಾರಿ ಗೋಪಾಲ ಎಂ. ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಗ್ರಾಮ ಲೆಕ್ಕಿಗರಾದ ಮಂಜುನಾಥ ಹಾಗೂ ಗೋವಿಂದ ತೀವ್ರ ಗಾಯಗೊಂಡಿದ್ದು, ಹುಬ್ಬಳ್ಳಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ತಡಸ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *