ಕೆಎಸ್ಸಾರ್ಟಸಿ ಬಸ್ ಮತ್ತು ಶಾಲಾ ಬಸ್ ಮುಖಾಮುಖ ಢಿಕ್ಕಿಯಾಗಿ ಹಲವು ಮಂದಿ ಗಾಯಗೊಂಡ ಘಟನೆ ತಾಲೂಕಿನ ಇಡುವಾಣಿ ಬಳಿ ಗುರುವಾರ ಬೆಳಗ್ಗೆ ಸಂಭವಿಸಿದೆ.ಓರ್ವ ವಿದ್ಯಾರ್ಥಿ, ಎರಡು ವಾಹನಗಳ ಚಾಲಕ ಸಹಿತ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಸಾಗರದಿಂದ ಕಾರ್ಗಲ್ ಮಾರ್ಗವಾಗಿ ಸಿಗಂದೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಸಿ ಬಸ್ ಮತ್ತು ಖಾಸಗಿ ಶಾಲೆ ಬಸ್ ಮಧ್ಯೆ ಸಂಭವಿಸಿದೆಗಾಯಾಳುಗಳನ್ನು ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ರವಾನಿಸಲಾಗಿದೆ. ಘಟನೆಯಲ್ಲಿ ಎರಡು ಬಸ್ ಗಳ ಮುಂಭಾಗ ಜಖಂಗೊಂಡಿದ್ದು, ಗಾಜುಗಳು ಒಡೆದಿವೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

