ಮುಳ್ಳೇರಿಯ: ಯುವತಿಯನ್ನು ಮಾನಭಂಗಗೊಳಿಸಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಚಾಮಕೊಚ್ಚಿ ನಿವಾಸಿ ನಾರಾಯಣ(42) ನನ್ನು ಆದೂರು ಪೊಲೀಸರು ಬಂಧಿಸಿದ್ದಾರೆ. ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ. ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಜಾಮೀನಿನಲ್ಲಿ ಬಿಡುಗಡೆಗೊಂಡು ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ನೆಲ್ಲಿಕುಂಜೆ ಕಡಪ್ಪುರ ನಿವಾಸಿಯಾದ ರತೀಶ್(42)ನನ್ನು ಮಹಿಳಾ ಪೊಲೀಸರು ಮಲಪ್ಪುರಂ ಕುಟ್ಟಿಪ್ಪುರದಿಂದ ಬಂಧಿಸಿದ್ದಾರೆಕಾಸರಗೋಡು ಪೊಲೀಸ್ಠಾಣೆ ವ್ಯಾಪ್ತಿಯ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಈ ಹಿಂದೆ ಬಂಧಿಸಲಾಗಿತ್ತು. ಆ ಬಳಿಕ ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದು, ಅನಂತರ ತಲೆಮರೆಸಿಕೊಂಡಿದ್ದ.
bigtvnews | Hubli Dharwad News | Kannada News | Karnataka News Hubli News | News In Hubli | Local news

