Breaking News

ಧಾರವಾಡದಲ್ಲಿ ಪಶು ಆಸ್ಪತ್ರೆಯ ಮುಂದೆ ಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ!

ಧಾರವಾಡದಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು ಪಶು ಆಸ್ಪತ್ರೆ ಮುಂದೇನೆ ಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ಪಟ್ಟಣದಲ್ಲಿ ಕಳೆದ ರಾತ್ರಿ ಈ ಒಂದು ಘಟನೆ ಸಂಭವಿಸಿದೆ.ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹನುಮಂತ (36) ಎನ್ನುವ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾನೆ.ಆಸ್ಪತ್ರೆ ಮುಂದೆ ಮರಕೆ ನೇಣು ಹಾಕಿಕೊಂಡು ಹನುಮಂತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಹನುಮಂತ ಆತ್ಮಹತ್ಯೆ ಶರಣಾಗಿದ್ದಾನೆ ಎಂದು ಇದೀಗ ತಿಳಿದು ಬಂದಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *