Breaking News

ಅಸ್ಸಾಂನಲ್ಲಿ ರೈಲು ಡಿಕ್ಕಿಗೆ 7 ಆನೆ ಸಾವು: ವರದಿ ಕೇಳಿದ ಕೇಂದ್ರ ಸರ್ಕಾರ

ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಶನಿವಾರ ರೈಲು ಡಿಕ್ಕಿಯಾಗಿ 7 ಆನೆಗಳು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ವರದಿ ಕೇಳಿದೆ ಎಂದು ಕೇಂದ್ರ ಸಚಿವ ಭೂಪೇಂದರ್ ಯಾದವ್ ಭಾನುವಾರ ಹೇಳಿದ್ದಾರೆಬಂಗಾಳದ ಸುಂದರ್‌ಬನ್ಸ್‌ನಲ್ಲಿ ಆನೆ ಮತ್ತು ರಾಷ್ಟ್ರೀಯ ಹುಲಿ ಯೋಜನೆಯ ಸಂರಕ್ಷಣಾ ಪ್ರಾಧಿಕಾರದ ಸಭೆ ಬಳಿಕ, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈಲ್ವೆ ಹಳಿಗಳಲ್ಲಿ ಆನೆಗಳ ಚಲನೆಯನ್ನು ಮೇಲ್ವಿಚಾರಣೆ ಮಾಡಲು ಎಲ್ಲಾ ರಾಜ್ಯಗಳ ರೈಲ್ವೆ ಇಲಾಖೆ ಮತ್ತು ಅರಣ್ಯ ಇಲಾಖೆಗೆ ಕೋರಲಾಗಿದೆ.ಲೋಕೋ ಪೈಲಟ್‌ಗಳು ಮತ್ತು ಅರಣ್ಯ ಅಧಿಕಾರಿಗಳ ನಡುವೆ ಸಮನ್ವಯ ಅತ್ಯಗತ್ಯ ಎಂದು ಭೂಪೇಂದರ್ ಅವರು ಹೇಳಿದ್ದಾರೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *