Breaking News

ಬೆಂಗಳೂರಲ್ಲಿ ಘೋರ ದುರಂತ : ಕಟ್ಟಡದ 3ನೇ ಮಹಡಿಯಿಂದ ಆಯತಪ್ಪಿ ಬಿದ್ದು ವ್ಯಕ್ತಿ ಸಾವು!

ಬೆಂಗಳೂರಲ್ಲಿ ಘೋರ ದುರಂತ ಒಂದು ಸಂಭಾವಿಸಿದ್ದು, ಕಟ್ಟಡದ ಮೂರನೇ ಮಹಡಿಯಿಂದ ಆಯತಪ್ಪಿ ಬಿದ್ದು ವ್ಯಕ್ತಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಪಟ್ಟಣದ ಮುತ್ತುರಿನಲ್ಲಿ ಈ ಒಂದು ಘಟನೆ ಸಂಭವಿಸಿದೆದೊಡ್ಡಬಳ್ಳಾಪುರದ ಮುತ್ತೂರು ನಿವಾಸಿಯಾದ ಸೋಮಶೇಖರ (50) ಮೃತ ದುರ್ದೈವಿ ಆಗಿದ್ದು ನೀರಿನ ಟ್ಯಾಂಕ್ ವಾಲ್ ರಿಪೇರಿ ಮಾಡಲು ಹೋಗಿದ್ದಾಗ ದುರಂತ ಸಂಭವಿಸಿದೆ.ಸೋಮಶೇಖರ್ ಬಾಡಿಗೆ ಮನೆಯಲ್ಲಿ ಕುಟುಂಬದ ಜೊತೆಗೆ ವಾಸವಾಗಿದ್ದರು. ಘಟನೆ ಕುರಿತು ದೊಡ್ಡಬಳ್ಳಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *