Breaking News

ಯಲ್ಲಾಪುರ ರಂಜಿತಾ ಹತ್ಯೆ ಕೇಸ್: ಮೃತ ಮಹಿಳೆ ಕುಟುಂಬಕ್ಕೆ ಪರಿಹಾರ ಘೋಷಿಸಿದ ಬಿ.ವೈ ವಿಜಯೇಂದ್ರ

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಮಹಿಳೆಯ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹತ್ಯೆಯಾದ ರಂಜಿತಾ ಮನೆಗೆ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಭೇಟಿ ನೀಡಿದರು.ನಿನ್ನೆ ಚಾಕುವಿನಿಂದ ಇರಿದು ರಂಜಿತ (30) ರಫೀಕ್ ಭೀಕರವಾಗಿ ಕೊಲೆ ಮಾಡಿದ್ದ.ಇಂದು ಬೆಳಗ್ಗೆ ಕೊಲೆ ಆರೋಪಿ ರಫೀಕ್ ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದ ಸದ್ಯ ರಂಜಿತಾ ಮನೆಗೆ ಭೇಟಿ ನೀಡಿದ ಬಿವೈ ವಿಜಯೇಂದ್ರ ರಂಜಿತಾ ಕುಟುಂಬಕ್ಕೆ ಬಿಜೆಪಿಯಿಂದ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *