Breaking News

*ಜೀಪು-ಕಾರು ಭೀಕರ ಅಪಘಾತ: ಹೊತ್ತಿ ಉರಿದ ಕಾರು*

ಜೀಪ್ ಹಾಗೂ ಕಾರಿನ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಕಾರು ಬೆಂಕಿಗಾಹುತಿಯಾಗಿರುವ ಘಟನೆ ನಡೆದಿದೆ.ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ರಾಷ್ಟ್ರ‍ೀಯ ಹೆದ್ದಾರಿ ಯಡವನಹಳ್ಳಿಯಲ್ಲಿ ನಡೆದಿದೆ. ಸರ್ಕಾರಿ ಜೀಪ್ ಹಾಗೂ ಕಿಯಾ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಬೆಂಕಿ ಹೊತ್ತಿಕೊಂಡಿದೆ.ಕ್ಷಣಾರ್ಧದಲ್ಲಿ ಕಾರಿನಲ್ಲಿದ್ದವರು ಕಾರಿನಿಂದ ಇಳಿದು ಬಚಾವ್ ಆಗಿದ್ದಾರೆ. ನೋಡನೋಡುತ್ತಿದ್ದಂತೆ ಕಾರು ಸುಟ್ಟು ಕರಕಲಾಗಿದೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *