ಎರಡನೇ ಪತ್ನಿಯನ್ನು ಬಿಟ್ಟು ಬರುವಂತೆ ಹೇಳಿ ರೌಡಿಗೆ ಇರಿದ ಮೊದಲ ಪತ್ನಿ!ಸೈಯದ್ ಕೈಗೆ ಗಂಭೀರ ಗಾಯವಾಗಿದ್ದು ಕಣ್ಣಿನ ಭಾಗಕ್ಕೂ ಪೆಟ್ಟು ಬಿದ್ದಿದ್ದೆ.ಅವರು ಮೊದಲ ಪತ್ನಿಯ ವಿರುದ್ಧ ಜೆ.ಜೆ ನಗರ ಠಾಣೆಗೆ ದೂರು ನೀಡಿದ್ದಾರೆ. ಮೊದಲ ಪತ್ನಿ ಬೆದರಿಕೆ ಹಾಕಿ ವಿಡಿಯೊ ಮಾಡಿರುವುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಜೈಲಿಗೆ ಹೋಗಿದ್ದ ಸೈಯದ್ ಇತ್ತೀಚೆಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಿಡುಗಡೆ ಆಗಿದ್ದರು. ‘ದೂರು ಸ್ವೀಕರಿಸಿ ತನಿಖೆ ನಡೆಸಲಾಗುತ್ತಿದೆ. ಎರಡನೇ ಪತ್ನಿಯನ್ನು ಬಿಟ್ಟು ಬರುವಂತೆ ಹೇಳಿ ಮೊದಲ ಪತ್ನಿ ಕೃತ್ಯ ಎಸಗಿದ್ದಾರೆ’ ಎಂದು ಪೊಲೀಸರು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

