ಹಾವೇರಿ: ತಾಲ್ಲೂಕಿನ ಮಣ್ಣೂರು ಗ್ರಾಮದ ಬಳಿ ವರದಾ ನದಿಯಲ್ಲಿ ಮುಳುಗಿ ಬಸವರಾಜ ಅಂಗಡಿ (22) ಎಂಬುವವರು ಮೃತಪಟ್ಟಿದ್ದು, ಈ ಸಂಬಂಧ ಗುತ್ತಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಹಳೇ ಮೇಲ್ಮುರಿ ಗ್ರಾಮದ ಸಚಿನ್, ಸಂಕ್ರಾಂತಿ ಹಬ್ಬದ ನಿಮಿತ್ತ ಎತ್ತುಗಳ ಮೈ ತೊಳೆಯಲು ವರದಾ ನದಿಗೆ ಗುರುವಾರ ಹೋಗಿದ್ದರು.ಈ ಸಂದರ್ಭದಲ್ಲಿ ಆಯತಪ್ಪಿ ನೀರಿನೊಳಗೆ ಬಿದ್ದು ಮುಳುಗಿ ಮೃತಪಟ್ಟಿದ್ದಾರೆ’ ಎಂದು ಪೊಲೀಸರು ತಿಳಿಸಿದರು
bigtvnews | Hubli Dharwad News | Kannada News | Karnataka News Hubli News | News In Hubli | Local news

