Breaking News

ಕಾಳಿನದಿಯಿಂದ ಅಕ್ರಮ ಮರಳು ಸಾಗಾಟ: ಪ್ರಕರಣ ದಾಖಲು

ಕಾರವಾರ: ತಾಲ್ಲೂಕಿನ ಕಿನ್ನರ ಗ್ರಾಮದ ಬಳಿ ಕಾಳಿನದಿಯಿಂದ ಅಕ್ರಮವಾಗಿ ಮರಳು ತೆಗೆದು, ಸಾಗಾಟ ಮಾಡುತ್ತಿದ್ದ ಆರೋಪದಡಿ ಇಬ್ಬರ ವಿರುದ್ಧ ಗ್ರಾಮೀಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.ಸದಾಶಿವಗಡದ ಅರ್ಜುನಕೋಟ ನಿವಾಸಿ ಕಾರ್ತಿಕ್ ಗೌಡ (32), ನಂದನಗದ್ದಾದ ತೇಲಂಗ ರಸ್ತೆಯ ಅನೂಪ ಮಾಳ್ಸೇಕರ (42) ವಿರುದ್ಧ ಪ್ರಕರಣ ದಾಖಲಿಸಿದ್ದೇವೆ.ಇಬ್ಬರು ಸೇರಿ ಟಿಪ್ಪರ್ ತುಂಬ ಅಕ್ರಮವಾಗಿ ತೆಗೆದ ಮರಳನ್ನು ಸಾಗಾಟ ಮಾಡುತ್ತಿದ್ದರು. ಕಡವಾಡ ಕ್ರಾಸ್ ಬಳಿ ವಾಹನ ಸಮೇತ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಗ್ರಾಮೀಣ ಠಾಣೆಯ ಎಸ್‌ಐ ನೇಹಾಲ ಖಾನ್ ತಿಳಿಸಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *