Breaking News

ಮಹಡಿಯಿಂದ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ಶಿಕ್ಷಕ ಸಾವು

ಮನೆ ಮಹಡಿ ಮೇಲೆ ನಿಂತು ಮನೆ ಸ್ವಚ್ಛಗೊಳಿಸುವ ಸಂದರ್ಭದಲ್ಲಿ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ತಲೆಗೆ ತೀವ್ರ ಪಟ್ಟು ಬಿದ್ದ ಪರಿಣಾಮ ಸ್ಥಳದಲ್ಲೇ ಶಿಕ್ಷಕ ಮೃತಪಟ್ಟ ಘಟನೆ ತಾಲೂಕಿನ ಹೊಸದೂಪದಹಳ್ಳಿ ಗ್ರಾಮದಲ್ಲಿ ಭಾನುವಾರ ನಡೆದಿದೆ.ತಾಲೂಕಿನ ನಂದಿಹಳ್ಳಿ ಗ್ರಾಮದ ಕಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಯಶೋಧರ (54) ಮೃತಪಟ್ಟವರು.ಅವರು ಮೂಲತಃ ಹೊನ್ನಾಳಿ ತಾಲೂಕಿನ ಜೀನಳ್ಳಿ ಗ್ರಾಮದ ನಿವಾಸಿಯಾಗಿದ್ದು, ಶಿಕಾರಿಪುರ ಪಟ್ಟಣ ಸಮೀಪವಿರುವ ಹೊಸದೂಪದಹಳ್ಳಿ ಗ್ರಾಮದಲ್ಲಿ ಮನೆ ನಿರ್ಮಿಸಿಕೊಂಡು ವಾಸವಿದ್ದರು. ಮೃತರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ‌.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *