Breaking News

ಶಿವಮೊಗ್ಗದಲ್ಲಿ ವಿದ್ಯಾರ್ಥಿನಿಗೆ ‘ಲೈಂಗಿಕ ಕಿರುಕುಳ’ ನೀಡಿದ ಪ್ರಾಧ್ಯಾಪಕನಿಗೆ ಬಿತ್ತು ಧರ್ಮದೇಟು!

ಶಿವಮೊಗ್ಗದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಾಧ್ಯಾಪಕನಿಗೆ ಥಳಿಸಲಾಗಿದೆ. ಜಿಲ್ಲೆಯ ಸಾಗರ ನಗರದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಪ್ರಾಧ್ಯಾಪಕನಿಗೆ ಥಳಿಸಿರುವ ಘಟನೆ ವರದಿಯಾಗಿದೆ. ಕೊಳಗಿಬೀಸ್ ಕಾಲೇಜಿನ ವಿದ್ಯಾರ್ಥಿ ನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ಕಾಲೇಜು ಪ್ರಾಧ್ಯಾಪಕ ಎಂ. ಆರ್ ಆದರ್ಶ್ ಎಂಬವನಿಗೆ ಇದೀಗ ಜನ ಥಳಿಸಿದ್ದಾರೆ. ಈ ಹಿಂದೆ ಶಿರಸಿಯಲ್ಲಿ ಕೂಡ ಇದೆ ರೀತಿ ಲೈಂಗಿಕ ಕಿರುಕುಳ ನೀಡಿ ಸಿಕ್ಕಿ ಬಿದ್ದಿದ್ದ. ಬಳಿಕ ಆದರ್ಶ ನನ್ನ ಬೇರೆ ಕಾಲೇಜಿಗೆ ವರ್ಗಾಯಿಸಲಾಗಿತ್ತು. ಇದೀಗ ಶಿವಮೊಗ್ಗದಲ್ಲೂ ಈ ರೀತಿ ಕೃತ್ಯ ಎಸಗಿದ್ದು, ಜನರು ಹಿಡಿದು ಥಳಿಸಿದ್ದಾರೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *