Breaking News

ವೇಶ್ಯಾವಾಟಿಕೆಗೆ ಅತ್ತೆ ಒತ್ತಾಯ : ಬೀದರ್ ನಲ್ಲಿ ಮಹಿಳೆ ಆತ್ಮಹತ್ಯೆ.!

ಬೀದರ್ : ವೇಶ್ಯಾವಾಟಿಕೆಗೆ ಅತ್ತೆ ಒತ್ತಾಯಿಸಿದ್ದಕ್ಕೆ ವಿವಾಹಿತ ಮಹಿಳೆಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೀದರ್ ಜಿಲ್ಲೆಯ ಓಂ ಬಡಾವಣೆಯಲ್ಲಿ ನಡೆದಿದೆ.ಓಂ ಬಡಾವಣೆಯ ಅಂಜನಾಬಾಯಿ ಆತ್ಮಹತ್ಯೆಗೆ ಶರಣಾಗಿರುವ ಮಹಳೆ. ಪತಿ ಮನೆಯವರು ನಿತ್ಯ ಕಿರುಕುಳ ನೀಡುತ್ತಿದ್ದರು ಎನ್ನುವ ಆರೋಪ ಕೇಳಿಬಂದಿದೆ. 2022ರಲ್ಲಿ ಶೇಖರ್ ಜೊತೆಗೆ ಅಂಜನಾಬಾಯಿ ವಿವಾಹವಾಗಿದ್ದರು. ಮದುವೆ ಬಳಿಕ ಅಂಜನಾಬಾಯಿಗೆ ನಿತ್ಯ ಕಿರುಕುಳ ನೀಡಲಾಗುತ್ತಿತ್ತು. ವೇಶ್ಯಾವಾಟಿಕೆ ಮಾಡುವಂತೆ ಮಾನಸಿಕ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ. ಇದರಿಂದ ಬೇಸತ್ತ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *