ಹುಬ್ಬಳ್ಳಿ ಸಬ್ ಜೈಲ್ ನಲ್ಲಿ ಗಾಂಜಾ ಸಿಕ್ಕಿರುವುದು ಭದ್ರತಾ ಲೋಪದ ಸಂಕೇತವಾಗಿದೆ.
ಮಲ್ಲಿಕ್ ಕೊಲೆ ಪ್ರಕರಣದ ಆರೋಪಿಗಳು ಇರುವ ವಿಡಿಯೋ ವೈರಲ್ ಆಗಿ ಚರ್ಚೆಗೆ ಕಾರಣವಾಗಿದೆ.
ಜೈಲಿನೊಳಗೆ ಗಾಂಜಾ ಹೇಗೆ ತಲುಪಿತು ಎಂಬುದರ ಬಗ್ಗೆ ಅನುಮಾನಗಳು ಹೆಚ್ಚಿವೆ.
ಭೇಟಿಗೆ ಬರುವವರ ಮೂಲಕ ಅಥವಾ ಒಳಗಿನ ಸಹಕಾರದಿಂದ ಸ್ಮಗ್ಲಿಂಗ್ ನಡೆದಿರಬಹುದು ಎಂಬ ಶಂಕೆ ಇದೆ.
ಖೈದಿಗಳ ಕೈಯಲ್ಲಿ ಮೊಬೈಲ್ ಸಿಕ್ಕಿರುವುದು ಗಂಭೀರ ವಿಷಯವಾಗಿದೆ.
ಮೊಬೈಲ್ ಮೂಲಕ ಹೊರಗಿನ ಸಂಪರ್ಕ ಸಾಧ್ಯವಾಗಿರುವ ಆತಂಕ ವ್ಯಕ್ತವಾಗಿದೆ. ತಪಾಸಣೆ ವ್ಯವಸ್ಥೆಯಲ್ಲಿ ನಿರ್ಲಕ್ಷ್ಯವಿದೆಯೇ ಎಂಬ ಪ್ರಶ್ನೆ ಎದ್ದಿದೆ.
ಹಳೆಯ ವಿಡಿಯೋ ಇದೀಗ ವೈರಲ್ ಆಗಿರುವುದಕ್ಕೂ ರಾಜಕೀಯ ಕಾರಣಗಳಿರಬಹುದು ಎನ್ನಲಾಗಿದೆ.
ಘಟನೆ ಕುರಿತು ಸಮಗ್ರ ತನಿಖೆಗೆ ಒತ್ತಾಯ ಕೇಳಿಬರುತ್ತಿದೆ.
ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ತಕ್ಷಣ ಜೈಲು ಸಿಬ್ಬಂದಿಯನ್ನು ಸಸ್ಪೆಂಡ್ ಮಾಡಬೇಕು….
bigtvnews | Hubli Dharwad News | Kannada News | Karnataka News Hubli News | News In Hubli | Local news

