Breaking News

ಚಿಂತಾಮಣಿ: ಕಾಣೆಯಾಗಿದ್ದ ಕನಿಶೆಟ್ಟಹಳ್ಳಿ ಗ್ರಾಮದ ಬಾಲಕನ ಶವ ಪತ್ತೆ

ಚಿಂತಾಮಣಿ: ತಾಲ್ಲೂಕಿನ ಕನಿಶೆಟ್ಟಹಳ್ಳಿ ಗ್ರಾಮದಲ್ಲಿ ಶನಿವಾರ ಸಂಜೆ ಕಾಣೆಯಾಗಿದ್ದ ಬಾಲಕ ಕರುಣಾಕರ (3)ನ ಶವ ಮನೆಯ ಸಮೀಪಸ ಕೃಷಿ ಹೊಂಡದಲ್ಲಿ ಭಾನುವಾರ ಪತ್ತೆಯಾಗಿದೆ. ಮನೆ ಬಳಿ ಆಟವಾಡುತ್ತಿದ್ದ ಬಾಲಕ ಶನಿವಾರ ಸಂಜೆ ಕಾಣೆಯಾಗಿದ್ದ. ಮನೆಯವರು ಎಲ್ಲ ಕಡೆ ಹುಡುಕಾಡಿದರೂ ಪತ್ತೆಯಾಗಿರಲಿಲ್ಲ. ಅನುಮಾನಗೊಂಡು ಭಾನುವಾರ ಅಗ್ನಿಶಾಮಕದಳಕ್ಕೆ ದೂರು ನೀಡಿ ಮನೆಯ ಸಮೀಪದಲ್ಲೇ ಇರುವ ಕೃಷಿಹೊಂಡದಲ್ಲಿ ಹುಡುಕಾಡಿಸಿದಾಗ ಬಾಲಕನ ಶವ ದೊರೆತಿದೆ. ಬಾಲಕ ಆಟವಾಡುವಾಗ ಆಕಸ್ಮಿಕವಾಗಿ ಕೃಷಿಹೊಂಡಕ್ಕೆ ಬಿದ್ದು ಮೃತಪಟ್ಟಿರಬಹುದು ಎನ್ನಲಾಗಿದೆ.

Share News

About BigTv News

Check Also

ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ಜಗಳ; ಚಿಕ್ಕಪ್ಪನಿಗೆ ಚಾಕು ಇರಿತ!

ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ಜಮೀನಿನ ಗಡಿ ಹಾಗೂ ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನೊಬ್ಬ …

Leave a Reply

Your email address will not be published. Required fields are marked *