Breaking News

ಶಾದಿಮಹಲ್ ಗಳಲ್ಲಿ ಆಭರಣ ಕದಿಯುತ್ತಿದ್ದ ಕಳ್ಳಿ ಸೆರೆ

ಶಿವಮೊಗ್ಗ: ನಗರದ ವಿವಿಧ ಶಾದಿಮಹಲ್ ಗಳಲ್ಲಿ ಮದುವೆಯ ಸಮಯದಲ್ಲಿ ಆಭರಣ, ನಗದನ್ನು ಕಳ್ಳತನ ಮಾಡುತ್ತಿದ್ದ ಮಹಿಳೆಯನ್ನು ತುಂಗಾನಗರ ಪೊಲೀಸರು ಬಂಧಿಸಿದ್ದಾರೆ. ಸೂಳೆಬೈಲ್ ವಾಸಿ ರುಕ್ಸಾರ್ ಫಿರ್ದೋಸ್ (30) ಬಂಧಿತೆ. ತುಂಗಾನಗರ ಪೊಲೀಸ್ ಠಾಣೆಯ 4 ಪ್ರಕರಣಗಳಲ್ಲಿ 18 ಲಕ್ಷ ರೂ.ಅಂದಾಜು ಮೌಲ್ಯದ 120 ಗ್ರಾಂ ಬಂಗಾರದ ಆಭರಣಗಳನ್ನು ಈಕೆಯಿಂದ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಡಿವೈಎಸ್ಪಿ ಬಾಬು ಅಂಜನಪ್ಪ, ತುಂಗಾನಗರ ಇನ್ಸ್‌ಪೆಕ್ಟರ್ ಕೆ.ಟಿ ಗುರುರಾಜ್, ಎಸ್ ಐ ಗಾದಿಲಿಂಗಪ್ಪ ಗೌಡರ್ ನೇತೃತ್ವದ ತಂಡ ಕಳ್ಳಿಯನ್ನು ಬಂಧಿಸಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *