Breaking News

ತಲ್ವಾರ್‌ ಹಿಡಿದು ಬೆದರಿಕೆ: ಪ್ರಕರಣ ದಾಖಲು

ಹುಬ್ಬಳ್ಳಿ: ತಲ್ವಾರ್‌ ಹಿಡಿದು ಜೀವ ಬೆದರಿಕೆ ಹಾಕಿರುವ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ ಮಾಡಿಕೊಂಡ ಸ್ಥಳೀಯ ನಿವಾಸಿ ಸಂಪತ್‌ ಚವ್ಹಾಣ್‌ ವಿರುದ್ಧ ಶಹರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯು ತಲ್ವಾರ್‌ ಹಿಡಿದು ‘ಜಗತ್ತಿನಲ್ಲಿ ರಕ್ತ ಹೀರುವವರು ಯಾರೇ ಆಗಲಿ, ಬದುಕಿರಬಾರದು’ ಎಂದು ವಿಡಿಯೊ ಮಾಡಿ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೆ ಮಾಡಿಕೊಂಡಿದ್ದು, ಜನರಲ್ಲಿ ಭಯ ಹಾಗೂ ಸಮಾಜದ ಶಾಂತಿ ಕದಡುವಂತೆ ಮಾಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Share News

About BigTv News

Check Also

ರಾಜಕೀಯ ಮರೆತು ಮಾನವೀಯತೆ ಮೆರೆದ ಕ್ಷಣ: ಚೆನ್ನಮ್ಮ ಅಂತಿಮ ದರ್ಶನದ ವೇಳೆ ದೇವೇಗೌಡರ ಕೈಹಿಡಿದು ಸಿದ್ದರಾಮಯ್ಯ ಸಾಂತ್ವನ

ರಾಜಕೀಯದಲ್ಲಿ ಭಿನ್ನಾಭಿಪ್ರಾಯಗಳಿದ್ದರೂ ಮಾನವೀಯತೆ ಎಲ್ಲಕ್ಕಿಂತ ದೊಡ್ಡದು ಎಂಬುದಕ್ಕೆ ಬೆಂಗಳೂರಿನಲ್ಲಿ ನಡೆದ ಘಟನೆ ಸಾಕ್ಷಿಯಾಯಿತು. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ …

Leave a Reply

Your email address will not be published. Required fields are marked *