ಸುಳ್ಯ: ಹಲವು ಅಪರಾಧಗಳಲ್ಲಿ ಆರೋಪಿಯಾಗಿ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಅಜ್ಜಾವರ ಗ್ರಾಮದ ನಿವಾಸಿ ಎನ್.ಎಂ. ಅಜೀಜ್ ನನ್ನು ಪೊಲೀಸರು ಬಂಧಿಸಿದ್ದಾರೆ.ಕಡಬ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಕನ್ವಿಕ್ಷನ್ ವಾರಂಟ್ ಆರೋಪಿ ಅಜೀಜ್ಗೆ ಕರ್ನಾಟಕ ಉಚ್ಚ ನ್ಯಾಯಾಲಯ 10 ವರ್ಷ ಶಿಕ್ಷೆ ವಿಧಿಸಿರುತ್ತದೆ. ಅಜೀಜ್ ನನ್ನು 2018ರಲ್ಲಿ ಕೇರಳ ಪೊಲೀಸರು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸುವಾಗ ಪೊಲೀಸರಿಗೆ ಹಲ್ಲೆ ಮಾಡಿ ತಪ್ಪಿಸಿಕೊಂಡಿದ್ದು, ಅನಂತರ ಆಂಧ್ರಪ್ರದೇಶದಲ್ಲಿ ಜೇವರ್ಗಿ ನಿವಾಸಿ ಬಸವರಾಜು ಎಂಬುದಾಗಿ ಹೆಸರು ಬದಲಿಸಿ ವಾಸವಾಗಿದ್ದ.
bigtvnews | Hubli Dharwad News | Kannada News | Karnataka News Hubli News | News In Hubli | Local news

