Breaking News

ಕೆರೂರು ಪೊಲೀಸ್‌ ಠಾಣೆ ಮೇಲೆ ಲೋಕಾಯುಕ್ತ ದಾಳಿ

ಬಾಗಲಕೋಟೆ: ಸುಳ್ಳು ಪ್ರಕರಣ ದಾಖಲಿಸಿತ್ತೇನೆ ಎಂದು ಬೆದರಿಸಿ ಲಂಚ ಕೇಳಿದ್ದ ಪ್ರಕರಣದಲ್ಲಿ ಕೆರೂರು ಪೊಲೀಸ್ ಠಾಣೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಂಕ್ರಪ್ಪ ಬೂದಿಹಾಳ ಎಂಬುವರನ್ನು ಠಾಣೆಗೆ ಕರೆ‌ತಂದಿದ್ದ ಪೊಲೀಸ್ ಇನ್ ಸ್ಪೆಕ್ಟರ್ ಭೀಮಪ್ಪ ರಬಕವಿ, ₹1.70 ಲಕ್ಷ ಲಂಚ‌ ನೀಡದಿದ್ದರೆ ಇಸ್ಪೀಟ್ ಅಡಿಸುತ್ತಿದ್ದೆ ಎಂದು ಪ್ರಕರಣ ದಾಖಲಿಸುವುದಾಗಿ ಬೆದರಿಸಿದ್ದರು. ₹1.70 ಲಕ್ಷ ಲಂಚ ಪಡೆಯುವಾಗ ದಾಳಿ ಮಾಡಿ ಇನ್ ಸ್ಪೆಕ್ಟರ್ ಭೀಮಪ್ಪ ರಬಕವಿ, ಕಾನ್ ಸ್ಟೆಬಲ್ ಸಂತೋಷ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *