ಚಿಕ್ಕಬಳ್ಳಾಪುರ: ತಾಲ್ಲೂಕಿನ ಮುದ್ದೇನಹಳ್ಳಿಯಲ್ಲಿ ಶಿಕ್ಷಕ ಮಧುಸೂದನ್ ರೆಡ್ಡಿ ಎಂಬುವವರ ಮನೆಯಲ್ಲಿ ವಿದ್ಯುತ್ ಅವಘಡ ಸಂಭವಿಸಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಭಸ್ಮವಾಗಿವೆ. ಮನೆಯಲ್ಲಿ ವಿದ್ಯುತ್ ಅವಘಡ ಸಂಭವಿಸಿದೆ. ಈ ವೇಳೆ ಇಬ್ಬರು ಮಕ್ಕಳು ಅದೃಷ್ಟವಶಾತ್ ಮನೆಯಿಂದ ಹೊರ ಬಂದಿದ್ದಾರೆ. ಮನೆಯಲ್ಲಿದ್ದ ₹ 1 ಲಕ್ಷ ನಗದು, ಚಿನ್ನಾಭರಣ ಬೆಲೆಬಾಳುವ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

