ನವದೆಹಲಿಯ ಶಾಸ್ತ್ರಿ ಪಾರ್ಕ್ ಪೀಠೋಪಕರಣ ಮಾರುಕಟ್ಟೆಯಲ್ಲಿ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ ಸುಮಾರು 300 ಅಂಗಡಿಗಳು ನಾಶವಾಗಿವೆ. ಈ ಘಟನೆಯಲ್ಲಿ ಇಲ್ಲಿಯವರೆಗೆ ಯಾವುದೇ ಸಾವುನೋವುಗಳು ವರದಿಯಾಗಿಲ್ಲ. ಈ ಮಧ್ಯೆ, ಬೆಂಕಿಯನ್ನು ನಂದಿಸಲು ಕಾರ್ಯಾಚರಣೆ ನಡೆಸುತ್ತಿದ್ದ ಅಗ್ನಿಶಾಮಕ ದಳದವರ ಮೇಲೆ ಸ್ಥಳೀಯರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಹೇಳಲಾಗಿದ್ದು, ಬೆಂಕಿಯನ್ನು ನಂದಿಸುವಲ್ಲಿ ವಿಳಂಬ ತೋರಿದ್ದಕ್ಕೆ ಸಾರ್ವಜನಿಕರು ಆಕ್ರೋಶಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

