Breaking News

ಎರಡು ಎತ್ತು, ಆಕಳು ಕಳ್ಳತನ ಮಾಡಿದ ದುಷ್ಕರ್ಮಿಗಳು

ಹಿರೇಕೆರೂರ: ದನದ ಕೊಟ್ಟಿಗೆಯಲ್ಲಿ ಕಟ್ಟಿದ್ದ 1.30 ಲಕ್ಷ ರೂ. ಮೌಲ್ಯದ ಎರಡು ಎತ್ತು, ಒಂದು ಆಕಳನ್ನು ಯಾರೋ ಕಳ್ಳತನ ಮಾಡಿದ ಘಟನೆ ತಾಲೂಕಿನ ಕಳಗೊಂಡ ಗ್ರಾಮದಲ್ಲಿ ನಡೆದಿದೆ. ಸುನೀಲ ಪ್ರಭು ದೊಡ್ಡಮನಿ (26) ಎಂಬುವರ ಎತ್ತುಗಳು ಕಳ್ಳತನ ಆಗಿರುವುದು. ಇವರು ಮನೆ ಹಿಂಭಾಗದ ದನದ ಕೊಟ್ಟಿಗೆಯಲ್ಲಿ ಎತ್ತು ಮತ್ತು ಆಕಳು ಕಟ್ಟಿದ್ದರು. ಯಾರೋ ದುಷ್ಕಮಿರ್ಗಳು ರಾತ್ರಿ ಸಮಯದಲ್ಲಿ ಬಂದು ಅವುಗಳನ್ನು ಕಳ್ಳತನ ಮಾಡಿದ್ದಾರೆ. ಈ ಕುರಿತು ಹಿರೇಕೆರೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *