Breaking News

ಬೆಂಗಳೂರು: ಪತಿಯ ಕಿರುಕುಳದಿಂದ ಮನನೊಂದು ನವವಧು ಆತ್ಮಹತ್ಯೆ

ಬೆಂಗಳೂರು: ಪತಿಯ ಕಿರುಕುಳದಿಂದ ಮನನೊಂದು ಪ್ರೀತಿ (20) ಎಂಬಾಕೆ ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರೀತಿ, ಭರತ್‌ ಎಂಬಾತನನ್ನು ಪ್ರೀತಿಸಿ ಇತ್ತೀಚೆಗೆ ಮದುವೆಯಾಗಿದ್ದರು. ದಂಪತಿ ಲಗ್ಗೆರೆಯ ಭೈರವೇಶ್ವರ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಕ್ಯಾಬ್‌ ಚಾಲಕನಾದ ಭರತ್‌, ಪತ್ನಿಯ ಶೀಲ ಶಂಕಿಸಿ ಪ್ರತಿನಿತ್ಯ ಜಗಳವಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.ಪತಿಯ ಕಿರುಕುಳದಿಂದ ಬೇಸತ್ತಿದ್ದ ಪತ್ನಿ, ಮನೆಯಲ್ಲಿ ನೇಣು ಹಾಕಿಕೊಂಡಿದ್ದಾರೆ. ಮಗಳ ಸಾವಿಗೆ ಅಳಿಯ ಭರತ್‌ ಕಾರಣ ಎಂದು ಪ್ರೀತಿ ಪೋಷಕರು ದೂರು ಕೊಟ್ಟಿದ್ದಾರೆ.

Share News

About BigTv News

Check Also

2 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ RFO ಲೋಕಾಯುಕ್ತ ಬಲೆಗೆ

ತುಮಕೂರು: ಗುಬ್ಬಿ ವಲಯ ಅರಣ್ಯಾಧಿಕಾರಿ (RFO) ಕೆ.ಎಸ್. ಸತೀಶ್ ಚಂದ್ರ ಅವರು ₹2 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ …

Leave a Reply

Your email address will not be published. Required fields are marked *