Breaking News

ಧಾರವಾಡ|ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ನುಗ್ಗಲು ಯತ್ನ: ಪ್ರತಿಭಟನಾಕಾರರು ವಶಕ್ಕೆ

ಜಿಲ್ಲಾ ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕರ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಸಮ್ಮತಾ ಸೇನಾ ಕರ್ನಾಟಕ ಸಂಘಟನೆ ಪ್ರತಿಭಟನೆ ನಡೆಸಿತು. ಜಿಲ್ಲಾಧಿಕಾರಿ ಕಚೇರಿ ಪ್ರವೇಶಿಸಲು ಪ್ರತಿಭಟನಾಕಾರರು ಬ್ಯಾರಿಕೇಡ್ ತಳ್ಳಿ ಒಳನುಗ್ಗಲು ಯತ್ನಿಸಿದಾಗ ಪೊಲೀಸರು ಅವರನ್ನು ವಶಕ್ಕೆ ಪಡೆದರು. ನೇಮಕಾತಿ ಪ್ರಕ್ರಿಯೆ ರದ್ದುಗೊಳಿಸುವಂತೆ ಪ್ರತಿಭಟನಾಕಾರರು ಘೋಷಣೆ ಕೂಗಿದರು. ಮುಂಜಾಗ್ರತಾ ಕ್ರಮವಾಗಿ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದ ಪೊಲೀಸರು, ಪ್ರತಿಭಟನಾ ವೇದಿಕೆ ಹಾಗೂ ಶಾಮಿಯಾನ ತೆರವುಗೊಳಿಸಿದರು.

Share News

About BigTv News

Check Also

2 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ RFO ಲೋಕಾಯುಕ್ತ ಬಲೆಗೆ

ತುಮಕೂರು: ಗುಬ್ಬಿ ವಲಯ ಅರಣ್ಯಾಧಿಕಾರಿ (RFO) ಕೆ.ಎಸ್. ಸತೀಶ್ ಚಂದ್ರ ಅವರು ₹2 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ …

Leave a Reply

Your email address will not be published. Required fields are marked *