Breaking News

165 ಲೀಟರ್ ಸೇಂದಿ, ಸ್ಕೂಟಿ ವಶಕ್ಕೆ – ಅಬಕಾರಿ ಇಲಾಖೆ ಕಾರ್ಯಾಚರಣೆ

ಯಾದಗಿರಿ: ಮಾರಾಟದ ಉದ್ದೇಶದಿಂದ ಸುಮಾರು 165 ಲೀಟರ್ ಸೇಂದಿಯನ್ನು ಸ್ಕೂಟಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ವ್ಯಕ್ತಿಯನ್ನು ಅಬಕಾರಿ ಅಧಿಕಾರಿಗಳು ಸಿಂಗನೋಡಿ ಬಳಿ ಪತ್ತೆಹಚ್ಚಿದ್ದಾರೆ. ನೋಂದಣಿ ಸಂಖ್ಯೆ ಇಲ್ಲದ ಟಿವಿಎಸ್ ಜುಪಿಟರ್ ಸ್ಕೂಟಿಯಲ್ಲಿ ಸೇಂದಿ ಸಾಗಿಸಲಾಗುತ್ತಿದ್ದು, ಅಧಿಕಾರಿಗಳು ಸೇಂದಿ ಹಾಗೂ ಸ್ಕೂಟಿಯನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಹರಿಜನವಾಡದ ಕೂಲಿ ಕಾರ್ಮಿಕ ತಿಮ್ಮಪ್ಪ ಹಾಗೂ ವಾಹನದ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿ, ಮುಂದಿನ ಕ್ರಮ ಕೈಗೊಳ್ಳಲಾಗಿದೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *