Breaking News

ಗುಂಡ್ಲುಪೇಟೆಯಲ್ಲಿ ಕೇರಳಂ ಲಾಟರಿ ಮಾರಾಟ ಮಾಡುತ್ತಿದ್ದ ವ್ಯಕ್ತಿ ಬಂಧನ

ಚಾಮರಾಜನಗರ: ಗುಂಡ್ಲುಪೇಟೆಯಲ್ಲಿ ಅಕ್ರಮವಾಗಿ ಕೇರಳ ರಾಜ್ಯದ ಲಾಟರಿ ಟಿಕೆಟ್‌ಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಚಾಮರಾಜನಗರದ ಗಾಳೀಪುರ ನಿವಾಸಿ ಅಬೀವುಲ್ಲಾ ಬಂಧಿತ ಆರೋಪಿ. ಆತನಿಂದ ₹1.20 ಲಕ್ಷ ಮೌಲ್ಯದ 1,200 ಲಾಟರಿ ಟಿಕೆಟ್‌ಗಳನ್ನು ಜಪ್ತಿ ಮಾಡಲಾಗಿದೆ. ಮಾಹಿತಿ ಆಧರಿಸಿ ಗುಂಡ್ಲುಪೇಟೆ ಪೊಲೀಸ್ ಇನ್ಸ್‌ಪೆಕ್ಟರ್ ಜಯಕುಮಾರ್ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

Share News

About BigTv News

Check Also

ಹೆಂಡತಿಯನ್ನೇ ಅಟ್ಟಾಡಿಸಿಕೊಂಡು ಆಸಿಡ್ ಎರಚಿ, ಮಚ್ಚಿನಿಂದ ಹಲ್ಲೆ ಮಾಡಿದ ಗಂಡ..!

ಬೆಂಗಳೂರು: ಜೆ.ಪಿ.ನಗರ 3ನೇ ಹಂತದ ನಾರಾಯಣ ಕ್ಲೀನಿಕ್ ಬಳಿ ಪತ್ನಿ ಮಧುಮಿತ ಮೇಲೆ ಪತಿ ವೆಂಕಟೇಶ್ ಆಸಿಡ್ ಎರಚಿ, ಮಚ್ಚಿನಿಂದ …

Leave a Reply

Your email address will not be published. Required fields are marked *