Breaking News

ಅಕ್ರಮ ಗಣಿಗಾರಿಕೆ: ಸಚಿವ ರುದ್ರಪ್ಪ ಲಮಾಣಿಗೆ ₹ 3 ಕೋಟಿ ದಂಡ

ಹಾವೇರಿ: ಪರವಾನಗಿ ನಿಯಮ ಉಲ್ಲಂಘಿಸಿ ಕಲ್ಲು ಗಣಿಗಾರಿಕೆ ನಡೆಸಿದ ಆರೋಪದಡಿ ಸಚಿವ ರುದ್ರಪ್ಪ ಲಮಾಣಿ ಅವರಿಗೆ ಸುಮಾರು ₹3 ಕೋಟಿ ದಂಡ ವಿಧಿಸಿ ನೋಟಿಸ್ ನೀಡಲಾಗಿದೆ. ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ ಪುತ್ರ ಪುಲಿಕೇಶಿ ಹಾಗೂ ತಮ್ಮ ಪರಮೇಶ್ವರಪ್ಪ ಅವರ ಕ್ವಾರಿ-ಕ್ರಷರ್‌ಗಳಿಗೂ ನಿಯಮ ಉಲ್ಲಂಘನೆ ಆರೋಪದಡಿ ತಲಾ ಸುಮಾರು ₹50 ಲಕ್ಷ ದಂಡ ವಿಧಿಸಲಾಗಿದೆ. ದಂಡ ವಿಧಿಸಿರುವುದನ್ನು ಖಂಡಿಸಿ ಕಲ್ಲು ಕ್ವಾರಿ-ಕ್ರಷರ್ ಮಾಲೀಕರ ಸಂಘ ಸೆ.18ರಿಂದ ರಾಜ್ಯಾದ್ಯಂತ ಕ್ವಾರಿ-ಕ್ರಷರ್ ಬಂದ್ ಮಾಡಿ ಮುಷ್ಕರ ನಡೆಸುವುದಾಗಿ ಘೋಷಿಸಿದೆ.

Share News

About BigTv News

Check Also

80s ಫೋಟೋ ಟ್ರೆಂಡ್‌ನಲ್ಲೂ ಸೈಬರ್ ವಂಚಕರ ಕನ್ನ: ಹಣ ಕೊಡದಿದ್ದಕ್ಕೆ ಬೆತ್ತಲೆ ಫೋಟೋ ಹರಿಬಿಟ್ಟ ವಂಚಕರು

ಬೆಂಗಳೂರು ಉತ್ತರ ತಾಲೂಕಿನ ಬಾಗಲಗುಂಟೆಯ ವಿನೋದ್ (45) ಎಂಬುವರು 80ರ ದಶಕದ ಶೈಲಿಯಲ್ಲಿ ಫೋಟೋ ಎಡಿಟ್ ಮಾಡಲು ನಕಲಿ ಆ್ಯಪ್ …

Leave a Reply

Your email address will not be published. Required fields are marked *