Breaking News

ಬೆಂಗಳೂರಿನಲ್ಲಿ ಗರ್ಭಿಣಿಯ ಅವಳಿ ಮಕ್ಕಳ ಸಾವು, ಮಂಗಳೂರಿನಲ್ಲಿ ಬಾವಿಗೆ ಬಿದ್ದ ಪುಟ್ಟ ಕಂದಮ್ಮ!

ಬೆಂಗಳೂರು: ಕೊತ್ತನೂರಿನ ಶಬರಿನಗರದಲ್ಲಿ ಕುಟುಂಬಗಳ ನಡುವಿನ ಗಲಾಟೆಯಲ್ಲಿ 6 ತಿಂಗಳ ಗರ್ಭಿಣಿ ತಾನಿಯಾ ಸಿದ್ದಿಕಿಗೆ ತೀವ್ರವಾಗಿ ಪೆಟ್ಟು ಬಿದ್ದಿದ್ದು, ಗರ್ಭದಲ್ಲಿದ್ದ ಅವಳಿ ಮಕ್ಕಳು ಮೃತಪಟ್ಟಿದ್ದಾರೆ. ಬೈಕ್ ವಿಚಾರಕ್ಕೆ ಆರಂಭವಾದ ಜಗಳ ಸೆ.6ರಂದು ಮಾರಾಮಾರಿಗೆ ತಿರುಗಿತ್ತು. ಈ ವೇಳೆ ತಾನಿಯಾಗೆ ಪೆಟ್ಟು ಬಿದ್ದ ಪರಿಣಾಮ ಅವಳಿ ಮಕ್ಕಳು ಗರ್ಭದಲ್ಲೇ ಮೃತಪಟ್ಟಿದ್ದು, ನ್ಯಾಯಕ್ಕಾಗಿ ತಾನಿಯಾ ಆಗ್ರಹಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಎರಡೂ ಕಡೆಯವರಿಂದ ಕೌಂಟರ್ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಬೆಳಗಾವಿ ದಮೋನೆ ಫ್ಯಾಮಿಲಿ ದುರಂತದ ಟ್ವಿಸ್ಟ್: 6 ಜನರ ಸಾವಿಗೆ ಫ್ರಿಡ್ಜ್ ಬ್ಲಾಸ್ಟ್ ಕಾರಣವಲ್ಲ, CCTV ವಿಡಿಯೋ ಸಂದೇಹ!

ಬೆಳಗಾವಿ: ಚವಾಟ್‌ಗಲ್ಲಿಯಲ್ಲಿ ಸೆ.16ರಂದು ಒಂದೇ ಕುಟುಂಬದ 6 ಮಂದಿ ಮೃತಪಟ್ಟ ಅಗ್ನಿ ದುರಂತ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಘಟನೆಗೂ …

Leave a Reply

Your email address will not be published. Required fields are marked *