ಕುಡಿದು ವಾಹನ ಚಲಾಯಸಿದ ಡೆಪ್ಯೂಟಿ ತಹಶಿಲ್ದಾರ್ ರವರ ಕಾರು ಪಲ್ಟಿಯಾದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಪಟ್ಟಣ, ಕಬ್ಬೂರು ಬಳಿ ನಡೆದಿದೆ. ನಿಪ್ಪಾಣಿ – ಮುಧೋಳ ರಾಜ್ಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದ್ದು, ತಹಸಿಲ್ದಾರ್ ಅಶೋಕ್ ನಂದಪ್ಪನವರ ಸೇರಿ ನಾಲ್ವರ ಸ್ಥಿತಿ ಗಂಭೀರವಾಗಿದೆ. ಈ ಕುರಿತು ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





