ದಕ್ಷಿಣ
ಕನ್ನಡದ ಸವಣೂರು ಶಾಂತಿಮೊಗರು ಸೇತುವೆಯ ಹತ್ತಿರ ಸ್ನೇಹಿತರೊಂದಿಗೆ ಸ್ನಾನಕ್ಕೆಂದು ನದಿಗಿಳಿದ ಬಾಲಕನೊಬ್ಬ ಸಾವನ್ನಪ್ಪಿದ ಘಟನೆ ಬುಧವಾರ ಜೂ.12ರಂದು ಸಂಜೆ ನಡೆದಿದೆ. ನೀರಿನ ಸೆಳೆತಕ್ಕೆ ಸಿಲುಕಿ ಕಣ್ಮರೆಯಾದ
ಕೂಡಲೇ ಸ್ಥಳೀಯರ ನೆರವಿನಿಂದ ಹುಡುಕಾಟ ನಡೆಸಿದಾಗ
ಮುಳುಗಿದ ಸ್ಥಳದಲ್ಲಿಯೇ ಬಾಲಕನ ಶವ ಪತ್ತೆಯಾಗಿದೆ. ಪರಣೆ ಹಮೀದ್ ಎಂಬವರ ಪುತ್ರ ಅಶ್ಫಾಕ್
ಮೃತಪಟ್ಟ ಬಾಲಕ. ಕಡಬ ಮತ್ತು ಬೆಳ್ಳಾರೆ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದರು..
bigtvnews | Hubli Dharwad News | Kannada News | Karnataka News Hubli News | News In Hubli | Local news





