ಆರಭಿ ಸಮುದ್ರದಲ್ಲಿ ಬಲವಾದ ಬಿರುಗಾಳಿ ಬಿಸುತ್ತಿರುವುದರಿಂದ ಸಮುದ್ರದಲ್ಲಿ ಅಲೆಗಳ ಅಬ್ಬರ ತೀವ್ರಗೊಂಡಿದೆ . ಉಳ್ಳಾಲದಲ್ಲಿ ಕಡಲ್ಕೊರೆತ ಕೂಡ ತೀವ್ರಗೊಂಡಿದೆ .ಈ ಭಾಗದಲ್ಲಿ ಹಲವು ಮನೆಗಳು ಅಪಾಯದಲ್ಲಿವೆ .ಇಂದು ಸಂಜೆ 7 ಗಂಟೆಗೆ ಉಳ್ಳಾಲದ ಸಮ್ಮರ್ ಸ್ಯಾಂಡ್ಸ್ ಬೀಚ್ ರೆಸಾರ್ಟ್ ನ ಹಿಂಭಾಗದಲ್ಲಿ ಸಣ್ಣ ಕೋಣೆ ಕಡಲ್ಕೊರೆತ ಹಾವಳಿಗೆ ಸಿಲುಕಿ ಸಮುದ್ರ ಪಾಲಾಗಿದೆ.ಈ ದ್ರಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಆಗಿದೆ .
bigtvnews | Hubli Dharwad News | Kannada News | Karnataka News Hubli News | News In Hubli | Local news





