ಆಸ್ತಿ ವಿವಾದದ ಹಿನ್ನಲೆಯಲ್ಲಿ ಇಬ್ಬರ ರೈತರ ಜೊತೆಗೆ ಮಾಜಿ ಯೋದನ ಕೊಲೆಗೆ ಯತ್ನ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕನಂದಿಹಳ್ಳಿ ಗ್ರಾಮದಲ್ಲಿ ನಡೆದಿದೆ, ನಿನ್ನೆ ಸಂಜೆ ಹೊಲದಲ್ಲಿ ಎಂದಿನಂತೆ ಕೆಲಸ ಮಾಡುವಾಗ ಮಾರಕಾಸ್ತ್ರಗಳಿಂದ ಉಳಪ್ಪ ಮುಕಾಶಿ, ಅಶೋಕ ಮುಕಾಶಿ, ಮಡಿವಾಳ ಮುಕಾಶಿ, ಅಶೋಕ ಸೇರಿದಂತೆ ೧೫ ಜನರ ಗುಂಪು ಏಕಾಏಕಿ ಮಾರಣಾಂತಿಕ ಹಲ್ಲೆ ಮಾಡಿಆರೋಪಿಗಳು ಪರಾರಿಯಾಗಿದ್ದರು, ಹಲ್ಲೆಗೊಳಗಾದ ಅಶೋಕ ಪಾಟೀಲ, ಶಿವನಗೌಡ ಪಾಟೀಲ ಇಬ್ಬರು ಇಗ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ಸಾರೆ ಈ ಕುರಿತು ಕಿತ್ತೂರು ಪೋಲಿಸ್ ಠಾಣೆಗೆ ದೂರು ನಿಡಲು ಹೋದಾಗ ಕ್ಯಾರೆ ಎನ್ನದ ಕಿತ್ತೂರು ಪೋಲಿಸರ ವಿರುದ್ದ ನೊಂದ ಕುಟುಂಬದವರು ಹಿಡಿಶಾಪ ಹಾಕಿದ್ದಾರೆ ಕಿತ್ತೂರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ, ಜೊತೆಗೆ ಆರೋಪಿಗಳಿಗೆ ಪೋಲಿಸರು ಬಲೆ ಬಿಸಿದ್ದಾರೆ.
Check Also
ಬೆಂಗಳೂರಿನಲ್ಲಿ ನಿರ್ಭಯ ಯೋಜನೆಯಡಿ ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆ ಕಾರ್ಯ….
ಬೆಳಗಾವಿ: ರಾಜಧಾನಿ ಬೆಂಗಳೂರಿನಲ್ಲಿ ನಿರ್ಭಯ ಯೋಜನೆಯಡಿ ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆ ಕಾರ್ಯ ಮುಂದುವರಿದಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು …