ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲ್ಲೂಕು ಸರ್ಕಾರಿ ನೌಕರರ ಸಂಘದ ನಿರ್ದೇಶಕರಾಗಿ ಪ್ರೌಢಶಾಲಾ ವಿಭಾಗದಿಂದ ಆಯ್ಕೆಯಾದ ಅಕ್ಷರದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಮಂಜುನಾಥ್ ಅವರನ್ನು ಶಾಸಕ ನಾರಾಯಣಗೌಡ ಸನ್ಮಾನಿಸಿ ಗೌರವಿಸಿದರು. ಜಿಲ್ಲಾ ಪಂಚಾಯತ ಮಾಜಿಉಪಾಧ್ಯಕ್ಷ ಕೆ.ಎಸ್.ಪ್ರಭಾಕರ್, ಮಂಡ್ಯ ಜಿಲ್ಲಾ ಸಹಕಾರ ಯೂನಿಯನ್ ಮಾಜಿಅಧ್ಯಕ್ಷ ಕೆ.ಜೆ.ತಮ್ಮಣ್ಣ, ಪುರಸಭೆಯ ಮಾಜಿಸದಸ್ಯ ವಿನೋದ್ ಕುಮಾರ್ ಮತ್ತು ಪ್ರೌಢಶಾಲಾ ವಿಭಾಗದ ಶಿಕ್ಷಕರು ಉಪಸ್ಥಿತರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





