ಅಧಿಕಾರಿಗಳ ನಿರ್ಲಕ್ಷ್ಯದಿಂದ ವಿದ್ಯುತ್ ತಗುಲಿ ಮಹಿಳೆ ಸಾವಾನ್ನಪ್ಪಿದ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಸಿಂಗಪೂರ್ ಗ್ರಾಮದಲ್ಲಿ ನಡೆದಿದೆ. ಹೊಲದಲ್ಲಿ ಕೆಲಸ ಮಾಡುವಾಗ ಹರಿದು ಬಿದ್ದ ವಾಯರ್ ತುಳಿದು ಮಹಿಳೆ
ಸಾವನಾಪ್ಪಿದ್ದಾಳೆ. ಈ ಕುರಿತು ಸಿಂಧನೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಯಚೂರು: ಮಳೆಯ ಅಭಾವದ ನಡುವೆಯೂ ರೈತರು ಪ್ರಯಾಸಪಟ್ಟು ಬೆಳೆದ ಭತ್ತಕ್ಕೆ ಕಟಾವಿಗೆ ಮುನ್ನವೇ ಉತ್ತಮ ಬೇಡಿಕೆ ಬಂದಿದೆ. ವಿವಿಧ ತಳಿಯ …
You cannot copy content of this page