Breaking News

ಅಧಿಕಾರಿಗಳ ನಿರ್ಲಕ್ಷ್ಯದಿಂದ ವಿದ್ಯುತ್ ತಗುಲಿ ಮಹಿಳೆ ಸಾವು

ಅಧಿಕಾರಿಗಳ ನಿರ್ಲಕ್ಷ್ಯದಿಂದ ವಿದ್ಯುತ್ ತಗುಲಿ ಮಹಿಳೆ ಸಾವಾನ್ನಪ್ಪಿದ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಸಿಂಗಪೂರ್ ಗ್ರಾಮದಲ್ಲಿ ನಡೆದಿದೆ. ಹೊಲದಲ್ಲಿ ಕೆಲಸ ಮಾಡುವಾಗ ಹರಿದು ಬಿದ್ದ ವಾಯರ್ ತುಳಿದು ಮಹಿಳೆ
ಸಾವನಾಪ್ಪಿದ್ದಾಳೆ. ಈ ಕುರಿತು ಸಿಂಧನೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About admin

Check Also

ಭತ್ತದ ಕಟಾವಿಗೆ ಮುನ್ನವೇ ಉತ್ತಮ ಬೇಡಿಕೆ….

ರಾಯಚೂರು: ಮಳೆಯ ಅಭಾವದ ನಡುವೆಯೂ ರೈತರು ಪ್ರಯಾಸಪಟ್ಟು ಬೆಳೆದ ಭತ್ತಕ್ಕೆ ಕಟಾವಿಗೆ ಮುನ್ನವೇ ಉತ್ತಮ ಬೇಡಿಕೆ ಬಂದಿದೆ. ವಿವಿಧ ತಳಿಯ …

Leave a Reply

Your email address will not be published. Required fields are marked *

You cannot copy content of this page