ಅಧಿಕಾರಿಗಳ ನಿರ್ಲಕ್ಷ್ಯದಿಂದ ವಿದ್ಯುತ್ ತಗುಲಿ ಮಹಿಳೆ ಸಾವಾನ್ನಪ್ಪಿದ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಸಿಂಗಪೂರ್ ಗ್ರಾಮದಲ್ಲಿ ನಡೆದಿದೆ. ಹೊಲದಲ್ಲಿ ಕೆಲಸ ಮಾಡುವಾಗ ಹರಿದು ಬಿದ್ದ ವಾಯರ್ ತುಳಿದು ಮಹಿಳೆ
ಸಾವನಾಪ್ಪಿದ್ದಾಳೆ. ಈ ಕುರಿತು ಸಿಂಧನೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತ ಈರಪ್ಪನ ಮಗ ಮೌನೇಶ ಎನ್ನುವಾತ ಸಣ್ಣ ಪಕೀರಪ್ಪ ಕೊನದವರು ಎನ್ನುವ ಕೊಲೆ ಆರೋಪಿಯ ಮಗಳನ್ನು ಪ್ರೀತಿಸಿ ಮದುವೆಯಾಗಿದ್ದ. ಈ …