Breaking News

ಸತ್ತೆಗಾಲದಿಂದ ಇಗ್ಗಲೂರು ಬ್ಯಾರೇಜ್ ಗೆ ಕಾವೇರಿ ನೀರು ಹರಿಸುವ ಕಾಮಗಾರಿಗೆ ಸಿಎಂ ಚಾಲನೆ

ಬಹು ನಿರೀಕ್ಷಿತ ನದಿ ಜೋಡಣೆ ಕಾಮಗಾರಿಗೆ ಸಿಎಮ್ ಕುಮಾರಸ್ವಾಮಿ ಚಾಲನೆ ನೀಡಿದರು. ಸ್ವಕ್ಷೇತ್ರ ಚನ್ನಪಟ್ಟಣಕ್ಕೆ ಸಿಎಂ ಆಗಮಿಸಿ ಇಗ್ಗಲೂರು ಗ್ರಾಮದಲ್ಲಿನ ಇಗ್ಗಲೂರು ಬ್ಯಾರೇಜ್ ಗೆ ಭೇಟಿ ನೀಡಿದರು. ನಂತರ ವಿವಿಧ ಅಭಿವೃದ್ಧಿ ಕಾಮಗಾರಿಗಳು ಸೇರಿದಂತೆ ೧ ಸಾವಿರ ಕೋಟಿಗೂ ಹೆಚ್ಚು ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ, ಹಾಗೂ 540 ಕೋಟಿ ವೆಚ್ಚದಲ್ಲಿ ಗುರುತ್ವಾಕರ್ಷಣೆಯ ಬಲದಿಂದಸತ್ತೆಗಾಲದಿಂದ ಇಗ್ಗಲೂರು ಬ್ಯಾರೇಜ್ ಗೆ ಕಾವೇರಿ ನೀರು ಹರಿಸುವ ಕಾಮಗಾರಿಗೆ ಸಿಎಂ ಚಾಲನೆ ನೀಡಿದರು.

Share News

About admin

Check Also

ಭೀಕರ ಅಪಘಾತ : ಒಂದೇ ಕುಟುಂಬದ ನಾಲ್ವರು ಸಾವು

ಗದಗ:-ಬೆಳ್ಳಂಬೆಳಗ್ಗೆ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಹೊರವಲಯದಲ್ಲಿ ಸಾರಿಗೆ ಬಸ್- ಕಾರು ನಡುವೆ ಅಪಘಾತ ಸಂಭವಿಸಿ ಒಂದೇ ಕುಟುಂಬದ ನಾಲ್ವರು …

Leave a Reply

Your email address will not be published. Required fields are marked *