Breaking News

ಜಿಂದಾಲ್ ವಿಚಾರದಲ್ಲಿ ಬಿ ಎಸ್ ವೈ 20 ಕೋಟಿ ಚೆಕ್ ಪಡೆದ್ದಿದ್ದನ್ನ ರಿಲೀಸ್ ಮಾಡಿದ್ದು ನಾನೇ ಸಿಎಮ್ ಹೇಳಿಕೆ

ಜಿಂದಾಲ್ ವಿಚಾರದಲ್ಲಿ ಯಡಿಯೂರಪ್ಪನವರು 20 ಕೋಟಿ ಚೆಕ್ ಪಡೆದ್ದಿದ್ದನ್ನ ರಿಲೀಸ್ ಮಾಡಿದ್ದು ನಾನೇ ಎಂದು ಚನ್ನಪಟ್ಟಣದಲ್ಲಿ ಸಿಎಂ ಹೆಚ್ಡಿಕೆ ಬಿಜೆಪಿಗೆ ಟಾಂಗ್ ನೀಡಿದರು. ಆದರೆ ಇವತ್ತು ಅವರೇ ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದಾರೆ. ನಾನು ಅವರಿಗೆ ಬನ್ನಿ ಚರ್ಚೆ ಮಾಡೋಣ ಎಂದಿದ್ದೆ, ಆದರೆ ಅವರು ಬಂದಿಲ್ಲ. ಹಾಗೂ ರಾಮನಗರ, ಚನ್ನಪಟ್ಟಣ ಕ್ಷೇತ್ರಗಳ ಅಭಿವೃದ್ಧಿಗೆ ನಾನು ಬದ್ಧ. ಕೆಲವರು ಸರ್ಕಾರ ಈಗ ಬೀಳುತ್ತೆ, ನಾಳೆ ಬೀಳುತ್ತೆ ಎನ್ನುತ್ತಿದ್ದಾರೆ. ಆದರೆ ಕಳೆದ ಒಂದು ವರ್ಷದಿಂದ ಚುನಾವಣೆಗಳು ಬೇರೆ ಕಾರಣಗಳಿಂದಾಗಿ ಚನ್ನಪಟ್ಟಣಕ್ಕೆ ಬರಲಾಗಿಲ್ಲ. ಕ್ಷೇತ್ರದ ಅಭಿವೃದ್ಧಿ ಬಗ್ಗೆ ನನಗೆ ಗಮನವಿದೆ ಎಂದು ಸಿಎಂ ಹೆಚ್ಡಿಕೆ ಚನ್ನಪಟ್ಟಣದ ಇಗ್ಗಲೂರಿನಲ್ಲಿ ಹೇಳಿಕೆ ನೀಡಿದರು.

Share News

About admin

Check Also

Featured Video Play Icon

ಗ್ಯಾರಂಟಿ ನೀಡಿರುವ ಕಾಂಗ್ರೆಸ್ಸಿನ ಸರ್ಕಾರಕ್ಕೆ ಗ್ಯಾರಂಟಿಯೇ ಇಲ್ಲ: ಕೇಂದ್ರ ಸಚಿವ ಜೋಶಿ ಕಿಡಿ..

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ. ಕಾಂಗ್ರೆಸ್ ಸರ್ಕಾರಕ್ಕೇ ಗ್ಯಾರಂಟಿ‌ ಇಲ್ಲ.ಡಿ.ಕೆ.ಶಿವಕುಮಾರ ಹಾಗೂ ಸಿದ್ಧರಾಮಯ್ಯ ಕಚ್ಚಾಡುತ್ತಿದ್ದಾರೆ. ಹೆಚ್ಚಿನ‌ ಡಿಸಿಎಂಗಳನ್ನು ಮಾಡಿ‌ …

Leave a Reply

Your email address will not be published. Required fields are marked *

You cannot copy content of this page