Breaking News

ಪಾದಯಾತ್ರೆ ಮಾಡಲಿ. ಇದರಿಂದ ರೋಗವಾದ್ರು ದೂರವಾಗುತ್ತವೆ

ಜಿಂದಾಲ್ ಕಂಪನಿಗೆ ಸರ್ಕಾರ ಭೂಮಿ ನೀಡಿಕೆ ವಿಚಾರವಾಗಿ ದಾವಣಗೆರೆಯಲ್ಲಿ ಶಾಮನೂರು ಶಿವಶಂಕರಪ್ಪ ಪ್ರತಿಕ್ರಿಯೆ ನೀಡಿ ಇದು ಹಿಂದೆ ಬಿಜೆಪಿಯವರ ಕಾಲದಲ್ಲಿ ಆಗಿರೋದು. ಜೆಡಿಎಸ್ , ಕಾಂಗ್ರೆಸ್ ನವರು ಮಾಡಿರೋದಲ್ಲ. ಈ ಬಗ್ಗೆ ಪರಾಮರ್ಶೆಗೆ ಸಂಪುಟ ಉಪಸಮಿತಿ ರಚಿಸಲಾಗಿದೆ. ಉಪಸಮಿತಿಯಲ್ಲಿ ಎಲ್ಲರು ಹಿರಿಯರು ಇದ್ದಾರೆ. ಅವರೇ ಒಳ್ಳೆ ನಿರ್ಧಾರ ತೆಗೆದುಕೊಳ್ಳುತ್ತಾರೆ. ಇನ್ನೂ ಜಿಂದಾಲ್ ವಿರುದ್ಧ ಬಿಜೆಪಿ ಪಾದಯಾತ್ರೆ ವಿಚಾರವಾಗಿ ಅವರು ಪಾದಯಾತ್ರೆ ಮಾಡಲಿ. ಇದರಿಂದ ರೋಗವಾದ್ರು ದೂರವಾಗುತ್ತವೆ ಎಂದು ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಟೀಕೆ ಮಾಡಿದರು.

Share News

About admin

Check Also

ದಾವಣಗೆರೆ : ಚಿನ್ನಾಭರಣ ಕಳವು ಪ್ರಕರಣವನ್ನು ಭೇದಿಸುವಲ್ಲಿ ಸ್ಥಳೀಯ ಪೊಲೀಸರು ಯಶಸ್ವಿ.

ದಾವಣಗೆರೆಯಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನ್ಯಾಮತಿ ಶಾಖೆಯಿಂದ ಕಳುವಾಗಿದ್ದ ಚಿನ್ನವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಕರ್ನಾಟಕ ಪೊಲೀಸರು ಆರು …

Leave a Reply

Your email address will not be published. Required fields are marked *