ರಸ್ತೆಬದಿ ಬೈಕ್ ನಿಲ್ಲಿಸಿ ಮಗುವನ್ನು ಮೂತ್ರ ವಿಸರ್ಜನೆ ಮಾಡಿಸುತ್ತಿದ್ದ ಪೋಷಕರ ಮೇಲೆ ಲಾರಿ ಹರಿದ ಘಟನೆ ಚಾಮರಾಜನಗರ ತಾಲೂಕಿನ ಮುತ್ತಿಗೆ ಗ್ರಾಮದ ಬಳಿ ನಡೆದಿದೆ. ಬೈಕ್ ನಲ್ಲಿದ್ದ ದಂಪತಿಗಳಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಐದು ವರ್ಷದ ಮಗು ಪಾರಾಗಿದೆ. ಮಾದೇಶ್(೫೦), ಮಣಿ(೩೫) ಮೃತ ದಂಪತಿಗಳು. ಚಾಮರಾಜನಗರದ ಕಾಗಲವಾಡಿಯಿಂದ ಮೈಸೂರಿಗೆ ತೆರಳುವಾಗ ಘಟನೆ ಸಂಭವಿಸಿದ್ದು, ಸ್ಥಳಕ್ಕೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದರು.
Check Also
ಬಿಜೆಪಿ ಅವರೇ ನನ್ನನ್ನು ಸೋಲಿಸಿದರು ಎಂದು ಮಾಜಿ ಸಚಿವ ವಿ.ಸೋಮಣ್ಣ…
ಚಾಮರಾಜನಗರ: ಕಾಂಗ್ರೆಸ್ನವರು ನನ್ನನ್ನು ಸೋಲಿಸಲಿಲ್ಲ, ಬಿಜೆಪಿ ಅವರೇ ನನ್ನನ್ನು ಸೋಲಿಸಿದರು ಎಂದು ಮಾಜಿ ಸಚಿವ ವಿ.ಸೋಮಣ್ಣ ಅವರು ಚಾಮರಾಜನಗರದಲ್ಲಿ ಬೇಸರ …