Breaking News

ಪಕ್ಷದಲ್ಲಿ ನನ್ನನ್ನು ಕಡೆಗಣಿಸಲು ನಾನೇನು ಯುವಕನೇ?

ಕಾಂಗ್ರೆಸ್ ಪಕ್ಷದಲ್ಲಿ ನನ್ನನ್ನು ಕಡೆಗಣಿಸಲು ನಾನೇನು ಯುವಕನೇ? ಎಂದು ಚಾಮರಾಜನಗರದಲ್ಲಿ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಹೇಳಿಕೆ ನೀಡಿದರು. ಪ್ರತಿಯೊಬ್ಬರಿಗೂ ಒಂದು ಕಾಲವಿರ್ತದೆ. ಅದರ ಆಧಾರದ ಮೇಲೆ ಕೆಲಸ ಮಾಡ್ತಾರೆ. ಯಾವಾಗಲೂ ಕಂಪ್ಲೇಂಟ್ ಮಾಡೋ ದೃಷ್ಟಿಯಲ್ಲಿ ಇರಬಾರದು. ಅಡ್ಜಸ್ಟ್ ಮಾಡ್ಕೊಂಡು ಹೋಗ್ಬೇಕು. ಸಿದ್ದರಾಮಯ್ಯ ಅವರನ್ನು ಮೂಲೆಗುಂಪು ಮಾಡೋರು ಯಾರು? ಅವರು ಸೇಫ್ ಲೀಡರ್. ಅವ್ರು ನಮ್ಮ ನಾಯಕರಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ರಾಜ್ಯ ಹಾಗೂ ರಾಷ್ಟ್ರೀಯ ಅಧ್ಯಕ್ಷರಿದ್ದಾರೆ. ಮೇಜರ್ ಸರ್ಜರಿ ನಡೆಯುವ ಪ್ರಶ್ನೆಯೇ ಇಲ್ಲ. ಈ ವಿಚಾರವಾಗಿ ನಂಗೇನೂ ಗೊತ್ತಿಲ್ಲ. ನಾನದರ ಬಗ್ಗೆ ತಲೆಯನ್ನೂ ಕೆಡಿಸಿಕೊಂಡಿಲ್ಲ ಎಂದು ಚಾಮರಾಜನಗರದಲ್ಲಿ ಅಧಿಕಾರಿಗಳ ಸಭೆಯ ಬಳಿಕ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.

Share News

About admin

Check Also

ಮಹದೇಶ್ವರ ದೇಗುಲದ ಗೋಪುರ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ!!

ಮಲೆ ಮಹದೇಶ್ವರ ದೇಗುಲದ ಗೋಪುರವನ್ನು ಹತ್ತಿ ವ್ಯಕ್ತಿಯೊಬ್ದ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಇಂದು ಮುಂಜಾನೆ ನಡೆದಿದೆ.ಅರೆಬರೆ ಬಟ್ಟೆಯಲ್ಲಿರುವ ವ್ಯಕ್ತಿಯೊಬ್ಬ ಗೋಪುರವನ್ನು …

Leave a Reply

Your email address will not be published. Required fields are marked *