ಕೆಎಸ್ ಆರ್ ಟಿಸಿ ಬಸ್ ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಸ್ಥಳದಲ್ಲಿಯೇ ಸಾವನಾಪ್ಪಿದ ಘಟನೆ ದಾವಣಗೆರೆ
ನಗರದ ಬಿಎಸ್ ಎನ್ ಎಲ್ ಕಚೇರಿ ಬಳಿ ನಡೆದಿದೆ. ಶಿವಕುಮಾರ (೩೨)
ಸಾವನ್ನಪ್ಪಿದ ಆಟೋ ಚಾಲಕನಾಗಿದ್ದು, ಹಾಗೂ ಆಟೋದಲ್ಲಿದ್ದ
ಇನ್ನೊಬ್ಬರಿಗೆ
ಗಂಭೀರ ಗಾಯವಾಗಿದೆ. ಗಾಯಾಳುಗೆ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಬಡಾವಣೆ ಪೊಲೀಸ್
ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





