Breaking News

ಸರಕಾರ ಬಿಳಲ್ಲ, ಸಣ್ಣಪುಟ್ಟ ಅಸಮಾದಾನಗಳು ಇರುತ್ತೆ,

ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿ ದೇವೆಗೌಡ್ರ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು ಸರಕಾರ ಬಿಳಲ್ಲ, ಸಣ್ಣಪುಟ್ಟ ಅಸಮಾದಾನಗಳು ಇರುತ್ತೆ, ಸರಿ ಮಾಡಿಕ್ಕೊಂಡು‌ ಹೋಗಬೇಕಷ್ಟೆ, ಸಮ್ಮಿಶ್ರ ಸರಕಾರ ಅಂದಾಗ ಎಲ್ಲವೂ ಸರಿ ಇರಲ್ಲ , ಹೊಂದಾಣಿಕೆ ಮಾಡಿಕ್ಕೊಂಡು‌ ಹೋಗಬೇಕು, ಸರಕಾರ ಬಿಳಲ್ಲ ಸುಬದ್ರವಾಗಿ ಇದೆ ಎಂದರು. ಇನ್ನೂ ರಮೇಶ್ ಜಾರಕಿಹೊಳಿ ಬಗ್ಗೆ ನಮಗೆನೂ ಗೊತ್ತಿಲ್ಲ, ಅವರು ಪಕ್ಷ ಬಿಡುವುದಿಲ್ಲ ಪಕ್ಷದಲ್ಲಿ ಉಳಿಯುತ್ತಾರೆಂದು ರಾಮದುರ್ಗದಲ್ಲಿ ಮಾಜಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

Share News

About admin

Check Also

ರಾಜ್ಯಪಾಲರ ಹೆಸರಿನಲ್ಲಿದ್ದ ಐದೂವರೆ ಎಕರೆ ಜಮೀನು ಭೂಗಳ್ಳರ ಪಾಲು.!

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮಲ್ಲಮ್ಮನ ಬೆಳವಡಿಯಲ್ಲಿರುವ ಸರ್ವೇ ನಂ.221/1ಬ 19 ಎಕರೆ 30 ಗುಂಟೆ ಸಾಗುವಳಿ ಜಮೀನಿನ ಪೈಕಿ …

Leave a Reply

Your email address will not be published. Required fields are marked *