Breaking News

ಕಾಂಕ್ರೀಟಿಕರಣ ಕಾಮಗಾರಿಯ ಗುಣಮಟ್ಟವನ್ನು ಕಾಪಾಡಿಕೊಳ್ಳುವಂತೆ ಗುತ್ತಿಗೆದಾರರಿಗೆ ಸೂಚನೆ

ಮಂಡ್ಯ ಜಿಲ್ಲೆ ಮಂಡ್ಯ
ಪಟ್ಟಣದ ಕಿಕ್ಕೇರಿ ಹೋಬಳಿ ಕೇಂದ್ರದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣದ ಒಂದು ಕೋಟಿ
ರೂಪಾಯಿ ವೆಚ್ಚದ ಕಾಂಕ್ರೀಟಿಕರಣ
ಕಾಮಗಾರಿಯನ್ನು ಶಾಸಕ ಡಾ.ನಾರಾಯಣಗೌಡ ವೀಕ್ಷಿಸಿ
ಗುಣಮಟ್ಟವನ್ನು ಕಾಪಾಡಿಕೊಳ್ಳುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು.
ಕಾಂಕ್ರೀಟ್ ಕಾಮಗಾರಿಯ
ಕ್ಯೂರಿಂಗ್ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಶಾಸಕ ನಾರಾಯಣಗೌಡರು ಅವರೇ ನೀರಿನ ಪೈಪನ್ನು
ಕೈಯ್ಯಲ್ಲಿ ಹಿಡಿದುಕೊಂಡು ನೀರನ್ನು ಸಿಂಪಡಿಸಿ ತೋರಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಕೃಷ್ಣೇಗೌಡ, ಶಂಭೂ, ಕೆ.ವಿ.ಬಲರಾಮ,
ಲೋಕೇಶ್, ದಯಾನಂದ ಮತ್ತಿತರರು ಉಪಸ್ಥಿತರಿದ್ದರು.

Share News

About admin

Check Also

ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟ ‘ASI’ ಮಗಳು.ದುರಂತ ಕಾರಣ.!

ಬಂದೀಗೌಡ ಬಡಾವಣೆ ಸಮೀಪ ಈ ಒಂದು ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಸುಹಾನ ಎಂದು ಗುರುತಿಸಲಾಗಿದೆ. ಮಂಡ್ಯದಲ್ಲಿ ಘೋರ …

Leave a Reply

Your email address will not be published. Required fields are marked *